- Advertisement -
- Advertisement -
ಪುತ್ತೂರು: ಕಬಕ ಗ್ರಾಮದ ಪೋಳ್ಯ ಎಂಬಲ್ಲಿ ಶ್ರೀ ವೆಂಕಟರಮಣ ಮಠ ಪೋಳ್ಯ ಇದರ ಜಾತ್ರೋತ್ಸವದ ದಿನ ಗ್ರಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಮುರಳಿ ಮೋಹನ ಚೂಂತಾರ್ ಇವರಿಗೆ ಮುಖ್ಯ ಮಂತ್ರಿ ಚಿನ್ನದ ಪದಕ ದೊರೆತ ಸಲುವಾಗಿ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವಿಟ್ಲ ಠಾಣೆಯ ಗ್ರಹರಕ್ಷಕರಾದ ಜೆ. ಪಿ ಸಂತೋಷ್ ಮುರ ಹಾಗೂ ಬಾಲಕೃಷ್ಣ ಪೂಜಾರಿ ಪಲ್ಲತ್ತಾರು ಇವರನ್ನು ಕೂಡಾ ಕೊರೋನ ವಾರಿಯರ್ಸ್ ಎಂದು ಗುರುತಿಸಿ ಸನ್ಮಾನಿಸಲಾಯಿತು.
- Advertisement -