Friday, April 26, 2024
spot_imgspot_img
spot_imgspot_img

ಕಡಿಮೆಯಾಗದ ‘ಸಿಂಗಂ’ನ ಖದರ್

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈಯ ಜನಪ್ರಿಯತೆ ಕಾಫಿ ನಾಡಿನಲ್ಲಿ ಕೊಂಚವೂ ಕಡಿಮೆಯಾಗಿಲ್ಲ.

ಕಾಫಿ ಡೇ ಮಾಲೀಕ ದಿವಂಗತ ವಿ.ಜಿ ಸಿದ್ಧಾರ್ಥ ಹೆಗಡೆ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕಾಗಿ ಅಣ್ಣಾಮಲೈ ಅವರು ಇಂದು ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ ಬಂದಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಅಭಿಮಾನಿಗಳು ಸರ್.. ಸರ್.. ಒಂದು ಫೋಟೋ ಅಂತಾ ಸೆಲ್ಫಿಗೆ ಮುಗಿ ಬಿದ್ದಿದ್ದಾರೆ. ತಮ್ಮ ನೆಚ್ಚಿನ ರಿಯಲ್ ಹೀರೋ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಜಿಲ್ಲೆಯಲ್ಲಿನ ಅವರ ಅಭಿಮಾನಿಗಳು ಮುಗಿಬಿದ್ದಿದ್ದಾರೆ

.

ಕೆಲ ತಿಂಗಳ ಹಿಂದೆ ಬಿಜೆಪಿ ಸೇರಿರುವ ಅಣ್ಣಾಮಲೈ, ತಮಿಳುನಾಡು ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ. ಈ ವರ್ಷ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಣ್ಣಾಮಲೈ ಪಕ್ಷ ಸಂಘಟನೆಯಲ್ಲಿ ಸಖತ್ ಬ್ಯುಸಿ ಆಗಿದ್ದಾರೆ.

- Advertisement -

Related news

error: Content is protected !!