Friday, May 3, 2024
spot_imgspot_img
spot_imgspot_img

ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿ ನಿವಾಸಕ್ಕೆ ಹಿಂದೂ ನಾಯಕ ಪ್ರಮೋದ್‌ ಮುತಾಲಿಕ್ ಭೇಟಿ

- Advertisement -G L Acharya panikkar
- Advertisement -
vtv vitla

ಬೆಳ್ತಂಗಡಿ: ಸೌಜನ್ಯ ಪರ ನ್ಯಾಯದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಹಿಂದೂ ನಾಯಕ ಮಹೇಶ್‌ ಶೆಟ್ಟಿ ತಿಮರೋಡಿ ನಿವಾಸಕ್ಕೆ ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ಭೇಟಿ ನೀಡಿದ್ದಾರೆ.

ಮಹೇಶ್‌ ಶೆಟ್ಟಿ ತಿಮರೋಡಿ ನಿವಾಸಕ್ಕೆ ಭೇಟಿ ನೀಡಿರುವ ಪ್ರಮೋದ್ ಮುತಾಲಿಕ್ ಸೌಜನ್ಯ ಹೋರಾಟದ ಬಗೆಗಿನ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಮಾತ್ರವಲ್ಲ ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಹೋರಾಟ ಸಾಗಲಿದೆ ಅನ್ನುವ ಬಗೆಗಿನ ಮಾಹಿತಿಯನ್ನು ತಿಮರೋಡಿಯವರಿಂದ ಪಡೆದುಕೊಂಡಿದ್ದಾರೆ. ಅಲ್ಲದೆ ತಿಮರೋಡಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸುವ ಬಗ್ಗೆಯೂ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!