Friday, March 29, 2024
spot_imgspot_img
spot_imgspot_img

*ಮಾಜಿ ರಾಷ್ಟಪತಿ ದಿ.ಪ್ರಣವ್ ಮುಖರ್ಜಿ ಯವರಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನುಡಿ ನಮನ.

- Advertisement -G L Acharya panikkar
- Advertisement -

 ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜಕೀಯ ಧುರೀಣ, ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಶಸ್ತಿ ಪುರಸ್ಕೃತರಾದ “ದಿವಂಗತ ಪ್ರಣಬ್ ಮುಖರ್ಜಿ” ಅವರಿಗೆ ದ. ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಯಿತು.

ಸಭೆಯಲ್ಲಿ  ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯುಟಿ  ಖಾದರ್, ದ. ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕೆ  ಕುಮಾರ್,ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ,ಮಾಜಿ ಶಾಸಕರಾದ ಜೆ ಆರ್ ಲೋಬೊ,ಇಬ್ರಾಹಿಂ ಕೋಡಿಜಾಲ್, ಮಾಜಿ ಮೇಯರ್ ಕವಿತಾ ಸನಿಲ್, ಶಶಿಧರ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!