- Advertisement -
- Advertisement -
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಕಾರ್ಯಕರ್ತನ ಹತ್ಯೆಗೆ ಭೀಕರ ವಿರೋಧ ವ್ಯಕ್ತವಾಗಿತ್ತು. ಸಿಟ್ಟು ನೆತ್ತಿಗೇರಿದ ಕಾರ್ಯಕರ್ತರು ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂತೆಯೇ ಪೊಲೀಸ್ ಇಲಾಖೆಗೆ ತೀವ್ರ ಒತ್ತಡವೂ ಇತ್ತು. ಪೊಲೀಸರು 5 ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಬೆಳ್ಳಾರೆ ಮೂಲದ ಝಾಕಿರ್ ಸವಣೂರು (29) ಮತ್ತು ಮಹಮ್ಮದ್ ಶಾಫೀಕ್ (27) ಎಂಬವರನ್ನು ಕೇರಳದ ಕಾಸರಗೋಡಿನಲ್ಲಿ ಬಂಧಿಸಿದ್ದಾಗಿ ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ೧೫ ಮಂದಿ ಶಂಕಿತರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೃತ್ಯಕ್ಕೆ ಕೇರಳ ರಿಜಿಸ್ಟಾರ್ ವಾಹನವನ್ನು ಬಳಸಿದ್ದಾರೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
- ಬೆಳ್ತಂಗಡಿ : ಯುವ ನ್ಯಾಯವಾದಿ ನಿಧನ
- ಕಾಸರಗೋಡು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ.ಯ ಚಿನ್ನಾಭರಣ ಕಳವು
- ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟ ವೃದ್ದೆ
- ಬಂಟ್ವಾಳ : ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ
- ಪುಣಚ: ಸೇತುವೆ ಕಾಮಾಗಾರಿ ವೇಳೆ ಕಾರ್ಮಿಕರು ಜಖಂ..!: ಗುತ್ತಿಗೆದಾರನ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು
- Advertisement -