Monday, April 29, 2024
spot_imgspot_img
spot_imgspot_img

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಕನ್ನಡ ಸಿನಿಮಾ ನಿರ್ಮಾಪಕ, ಉದ್ಯಮಿಯಾಗಿರುವ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

ಹಣಕಾಸಿನ ವಿಚಾರದಲ್ಲಿ ಸಂಬಂಧಿಸಿದ ಹಿನ್ನಲೆಯಲ್ಲಿ ನಿರ್ಮಾಪಕ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಸುಗುಣ ಆಸ್ಪತ್ರೆಯಲ್ಲಿ ಅವರ ಮೃತದೇಹ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗಷ್ಟೇ ಅದ್ಧೂರಿಯಾಗಿ ಮಗಳ ಮದುವೆ ಮಾಡಿದ್ದರು ಸೌಂದರ್ಯ ಜಗದೀಶ್. ಮಗಳ ಮದುವೆ ಸಂದರ್ಭದಲ್ಲಿ ಖುಷಿ ಖುಷಿಯಾಗಿಯೇ ಇದ್ದರು. ಇದೀಗ ಅವರ ಆತ್ಮಹತ್ಯೆಯ ಸುದ್ದಿ ಕೇಳಿ ಚಿತ್ರರಂಗದ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ಉದ್ಯಮಿಯಾಗಿದ್ದ ಜಗದೀಶ್‌ ಅವರು ಕನ್ನಡದಲ್ಲಿ ‘ಮಸ್ತ್ ಮಜಾ ಮಾಡಿ’ , ‘ಅಪ್ಪು ಪಪ್ಪು’, ‘ಸ್ನೇಹಿತರು’, ‘ರಾಮ್‌ ಲೀಲಾ’ ಮುಂತಾದ ಸಿನಿಮಾಗಳನ್ನು ಸೌಂದರ್ಯ ಜಗದೀಶ್ ಅವರು ನಿರ್ಮಾಣ ಮಾಡಿದ್ದರು.

- Advertisement -

Related news

error: Content is protected !!