Wednesday, July 22, 2026
spot_imgspot_img
spot_imgspot_img

ದಿ.ವಿಠಲ ಪೂಜಾರಿ ಅತಿಕಾರಬೈಲುರವರಿಗೆ ಯುವಕೇಸರಿ ಅಬೀರಿ – ಅತಿಕಾರಬೈಲು (ರಿ.) ಚಂದಳಿಕೆ ಸಂಘಟನೆಯಾ ವತಿಯಿಂದ ಶ್ರದ್ದಾಂಜಲಿ ಸಭೆ

- Advertisement -
- Advertisement -

ಯುವಕೇಸರಿ ಅಬೀರಿ – ಅತಿಕಾರಬೈಲು (ರಿ.) ಚಂದಳಿಕೆ ಸಂಘಟನೆಯ ವತಿಯಿಂದ ಮಾಜಿ ಅಧ್ಯಕ್ಷರಾದ ವಿಠಲ ಪೂಜಾರಿ ಅತಿಕಾರಬೈಲು ಇವರಿಗೆ ಶ್ರದ್ದಾಂಜಲಿ ಸಭೆ ಮತ್ತು ನುಡಿನಮನ ಕಾರ್ಯಕ್ರಮವು ಯುವಕೇಸರಿ ಕಾರ್ಯಾಲಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯುವಕೇಸರಿಯಾ ಗೌರವ ಅಧ್ಯಕ್ಷರು ಮತ್ತು ಅಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!