- Advertisement -
- Advertisement -



ವಿಟ್ಲ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಮಹಾಶಕ್ತಿ ಕೇಂದ್ರ ವಿಟ್ಲ ಆಶ್ರಯದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಹಿಂದೂ ಮುಖಂಡ ಮುರಳಿ ಕೃಷ್ಣ ಹಸಂತಡ್ಕ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಅರುಣ್ ವಿಟ್ಲ, ಸೇರಿದಂತೆ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

- Advertisement -