- Advertisement -
- Advertisement -
ವಿಟ್ಲ: ವಿಟ್ಲಪಡ್ನೂರು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ಉಪಸ್ಥಿತಿಯಲ್ಲಿ ಅನಂತಾಡಿ ಗ್ರಾಮದ ಗೋಳಿಕಟ್ಟೆಯಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯು ದಿನಾಂಕ: 22-04-2024ನೇ ಸೋಮವಾರ, ಸಮಯ ಸಂಜೆ 5:30 ಕ್ಕೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -