- Advertisement -
- Advertisement -
ಪುತ್ತೂರು: ಪುತ್ತೂರು ನಗರಸಭೆಯ ವಾರ್ಡ್ ನಂ. 1 ಅಭ್ಯರ್ಥಿ ರಕ್ತೇಶ್ವರಿ ವಾರ್ಡ್ನ ಅನ್ನಪೂರ್ಣ ರಾವ್, ಮತ್ತು 11 ರ ಅಭ್ಯರ್ಥಿ ನೆಲ್ಲಿಕಟ್ಟೆ ಚಿಂತನ್ ಅವರು ಉಪಚುನಾವಣೆಗೆ ಪುತ್ತಿಲ ಪರಿವಾರದ ವತಿಯಿಂದ ನಾಮಪತ್ರ ಸಲ್ಲಿಸಿದರು.
ಚುಣಾವಣಾಧಿಕಾರಿ ನಗರ ಸಭೆಯ ಲೋಕೇಶ್ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಪ್ರಸನ್ನ ಮಾರ್ತ, ಉಮೇಶ್ ಕೋಡಿಬೈಲ್, ಪ್ರವೀಣ್ ಶೆಟ್ಟಿ ತಿಂಗಳಾಡಿ, ಅನಿಲ್ ತೆಂಕಿಲ, ಪುತ್ತಿಲ ಪರಿವಾರದ ಸದಸ್ಯರು ಮತ್ತು ಅನೇಕ ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -