- Advertisement -
- Advertisement -



ಪುತ್ತೂರು: ಸುಳ್ಯದಿಂದ ಮಂಗಳೂರಿಗೆ ಬರುತ್ತಿದ್ದ ಕ್ರೇಟಾ ಕಾರು ಸಂಟ್ಯಾರ್ ಶಾಲಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಸುಳ್ಯ ಅಜ್ಜಾವರ ಮೂಲದವರಾದ ಐವರು ಯುವಕರು ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದೆ.
- Advertisement -








