- Advertisement -
- Advertisement -



ಪುತ್ತೂರು: ಅತ್ಯಾಚಾರ ಪ್ರಕರಣದಡಿ ಆರೋಪಿ ಶ್ರೀಕೃಷ್ಣ ರಾವ್ ಬಂಧನದ ಬೆನ್ನಿಗೇ ಆರೋಪಿಯ ತಂದೆ, ಪುತ್ತೂರು ನಗರಸಭೆ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್ ಅವರನ್ನು ಬಂಧಿಸಲಾಗಿದೆ. ಅರೊಪಿ ಪರಾರಿಯಾಗಲು ಸಹಕರಿಸಿದ ಆರೋಪದ ಮೇಲೆ ಪಿ.ಜಿ. ಜಗನ್ನಿವಾಸ ರಾವ್ (53) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿಸಿದ ಬೆನ್ನಲ್ಲೇ ಆರೋಪಿಯ ತಂದೆ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ಇದೀಗ ಅವರಿಗೆ ಜಾಮೀನು ಮಂಜೂರಾಗಿದೆ. ಆರೋಪಿ ತಪ್ಪಿಸಿಕೊಂಡ ನಂತರ ಆತನ ಸುಳಿವು ಸಿಗದಂತೆ ಜಗನ್ನಿವಾಸ ರಾವ್ ಹೇಳಿದ್ದರು. ಪ್ರಧಾನ ವ್ಯವಹಾರಿಕ ನ್ಯಾಯಧೀಶರಾದ ಶಿವಣ್ಣ ಎಚ್. ಆರ್ ಜಾಮೀನು ಮಂಜೂರು ಮಾಡಿದ್ದು ಅವರ ಪರ ನ್ಯಾಯವಾದಿ ಸುರೇಶ್ ರೈ ಪಡ್ಡಂಬೈಲು, ರಾಘವ ಪಿ, ಶ್ರೀಕಾಂತ್ ಅವರು ವಾದಿಸಿದರು.
- Advertisement -