- Advertisement -
- Advertisement -
ಪುತ್ತೂರು: ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲದ ಅಳಿಕೆ ಮೂಲದ ಗೌರಿ (18) ಎಂದು ಗುರುತಿಸಲಾಗಿದೆ.
ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
- Advertisement -