- Advertisement -
- Advertisement -
ಪುತ್ತೂರು: ವ್ಯಕ್ತಿಯೋರ್ವರು ಮನೆಯಿಂದ ಹೋದವರು ಮನೆಗೆ ವಾಪಸ್ ಬಾರದೆ ನಾಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿಯ ಕೆರೆಮೂಲೆ ಎಂಬಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ದಿವಂಗತ ಸಂಕಪ್ಪ ಪೂಜಾರಿ ಅವರ ಮಗ ದಿವಾಕರ್ (38)ಮ ಎಂದು ಗುರುತಿಸಲಾಗಿದೆ.
ದಿವಾಕರ್ ಇವರು 27-4-2024ರಂದು ಮನೆಯಿಂದ ಹೋದವರು ಮನೆಗೆ ವಾಪಸ್ ಬಾರದೆ ಕಾಣೆಯಾಗಿದ್ದಾರೆ. ಈ ವ್ಯಕ್ತಿ ಎಲ್ಲಾದರೂ ಕಂಡು ಬಂದಲ್ಲಿ 9611105637, 9110456380, 9611943504 ಈ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ.
- Advertisement -