Friday, July 4, 2025
spot_imgspot_img
spot_imgspot_img

ಪುತ್ತೂರು: ಹೊಳೆಯಲ್ಲಿ ಸ್ನಾನಕ್ಕೆಂದು ಇಳಿದ ಯುವಕನಿಗೆ ಹೃದಯಾಘಾತ..!

- Advertisement -
- Advertisement -

ಪುತ್ತೂರು: ಇರ್ದೆ ಬೆಂದ್ರ ತೀರ್ಥದ ಬಳಿ ಹೊಳೆಯಲ್ಲಿ ಸ್ನಾನಕ್ಕೆಂದು ಬಂದಿದ್ದ ಯುವಕ ಹೃದಯಘಾತದಿಂಂದ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಇಲ್ಲಿನ ಸ್ಥಳೀಯ ನೆಂಟರೊಬ್ಬರ ಮನೆಗೆ ಬಂದಿದ್ದ ಬೊಳುವಾರಿನ ಗ್ಯಾರೇಜೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಜಿತ್(27.ವ) ಎಂಬ ಯುವಕ ಸ್ನಾನಕ್ಕೆಂದು ಹೊಳೆಗೆ ಇಳಿದ ವೇಳೆಯಲ್ಲಿ ಹೃದಯಘಾತವಾಗಿದೆ. ನೀರಿನಲ್ಲಿ ತೇಲುತ್ತಿದ್ದ ಯುವಕನನ್ನು ತಕ್ಷಣ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಗಾಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

- Advertisement -

Related news

error: Content is protected !!