Saturday, June 28, 2025
spot_imgspot_img
spot_imgspot_img

ಪುತ್ತೂರು: ಮಸೀದಿಯಿಂದ ಹಿಂತಿರುಗುತ್ತಿದ್ದ ವೇಳೆ ತಂಡದಿಂದ ಹಲ್ಲೆ; ಮೂವರಿಗೆ ಗಾಯ..!

- Advertisement -
- Advertisement -

ಪುತ್ತೂರು: ಮಸೀದಿಯಿಂದ ಹಿಂತಿರುಗಿತ್ತಿದ್ದ ವೇಳೆ ತಂಡವೊಂದು ಹಲ್ಲೆ ನಡೆಸಿದ್ದು ಮೂವರು ಗಾಯಗೊಂಡ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.

ಬಂಗಾಲಿ ಮೂಲದ ತಂಡವು ಅಲ್ಲಿ ಹೋಳಿ ಹಬ್ಬ ಆಚರಿಸುತ್ತಿದ್ದು, ಈ ವೇಳೆ ಮಸೀದಿಯಿಂದ ಹಿಂತಿರುಗುತ್ತಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಗೊಂಡ ಮೂವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!