- Advertisement -
- Advertisement -





ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವೀ ಸಾಮ್ರಾಜೋತ್ಸವ ಕಾರ್ಯಕ್ರಮದ ಬ್ಯಾನರ್ನ್ನು ಕಿಡಿಗೇಡಿಗಳು ಹಾನಿ ಮಾಡಿದ ಘಟನೆ ಬಲ್ನಾಡಿನಲ್ಲಿ ನಡೆದಿದೆ.
ಈ ಬಗ್ಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಪ್ರಮುಖರು ದೇವರ ಮೊರೆ ಹೋಗಿ ಸಾಮೂಹಿಕ ಪ್ರಾರ್ಥನೆ ಮಾಡುವ ತೀರ್ಮಾನ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
- Advertisement -








