Saturday, June 28, 2025
spot_imgspot_img
spot_imgspot_img

ಪುತ್ತೂರು: ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿಅಪರಿಚಿತ ವ್ಯಕ್ತಿಯ ಶವ ಪತ್ತೆ

- Advertisement -
- Advertisement -

ಪುತ್ತೂರು: ಪುತ್ತೂರು ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ತನಿಖೆಯಲ್ಲಿ ಈತನನ್ನು ಮಂಡ್ಯ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದ್ದು ಈತ ಕಳೆದ ಹಲವು ದಿನಗಳಿಂದ ಪುತ್ತೂರು ಪರಿಸರದಲ್ಲೇ ತಿರುಗಾಡುತ್ತಿದ್ದ.

ನಿನ್ನೆ ರಾತ್ರಿ ಬಸ್ ನಿಲ್ದಾಣದ ಒಳಗೆ ಪ್ರಯಾಣಿಕರು ಕೂರಲು ನಿರ್ಮಿಸಿದ ಆಸನದಲ್ಲಿ ಮಲಗಿದ್ದು. ಇಂದು ಮುಂಜಾನೆ ಮೃತಪಟ್ಟಿರುವುದು ತಿಳಿದುಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಈತನ ವಿಳಾಸ ಪತ್ತೆಹಚ್ಚಿದ ಪೊಲೀಸರು ಮನೆಯವರಿಗೆ ಮಾಹಿತಿ ರವಾನಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

- Advertisement -

Related news

error: Content is protected !!