Friday, March 21, 2025
spot_imgspot_img
spot_imgspot_img

ಪುತ್ತೂರು: ಹೊಸಮನೆ ಕ್ರಿಕೆಟರ್‍ಸ್‌‌ ಆರ್ಯಾಪು ವತಿಯಿಂದ ನಡೆಯುವ ಕ್ರಿಕೆಟ್ ಪಂದ್ಯಾಟದ ಚಪ್ಪರ ಮುಹೂರ್ತ

- Advertisement -
- Advertisement -

ಪುತ್ತೂರು: ಹೊಸಮನೆ ಕ್ರಿಕೆಟರ್‍ಸ್‌‌ ಆರ್ಯಾಪು ಇದರ ವತಿಯಿಂದ ಫೆ.8 ಮತ್ತು 9 ರಂದು ಕಾರ್ಪಾಡಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಯಾಪು ಪ್ರೀಮಿಯರ್ ಲೀಗ್ ಸೀಸನ್-1ರ ಕ್ರಿಕೆಟ್ ಪಂದ್ಯಾಟಕ್ಕೆ ಫೆ.6ರಂದು ಚಪ್ಪರ ಮುಹೂರ್ತ ನೆರವೇರಿತು.

ಅರ್ಚಕ ಸಂದೀಪ್ ಕಾರಂತ ಪೂಜಾ ವಿಧಿ ವಿಧಾನ‌ ನೆರವೇರಿಸಿದರು. ಹೊಸಮನೆ ಕ್ರಿಕೆಟರ್ಸ್ಅಧ್ಯಕ್ಷ ಧನುಷ್ ಹೊಸಮನೆ, ಕಾರ್ಯದರ್ಶಿ ಪವನ್ ಶೆಟ್ಟಿ ಕಂಬಳತ್ತಡ್ಡ, ಉಪಾಧ್ಯಕ್ಷ ಉಮೇಶ್ ಎಸ್.ಕೆ., ಫಿಕ್ಸೆಲ್ ಕ್ರಿಯೆಟಿವ್‌ನ ಪ್ರಜ್ವಲ್ ಎಂ.ಎಸ್., ಕೋಶಾಧಿಕಾರಿ ಶಿವಪ್ರಸಾದ್ ಶೆಟ್ಟಿ, ಜತೆ ಕಾರ್ಯದರ್ಶಿ ಯತೀಶ್ ಪಿ.ಕೆ., ಸದಸ್ಯರಾದ ಸೃಜನ್ ರೈ, ಹರಿಪ್ರಸಾದ್, ಶ್ರೇಯಸ್ ರೈ ಸೇರಿದಂತೆ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

- Advertisement -

Related news

error: Content is protected !!