Tuesday, May 7, 2024
spot_imgspot_img
spot_imgspot_img

ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ

- Advertisement -G L Acharya panikkar
- Advertisement -

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶಿಸಿದೆ.

ರಾಜ್ಯದ ನಗರ ಯೋಜನಾ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನಾಮ ನಿರ್ದೇಶನ ಮಾಡಿ ಸರಕಾರ ಆದೇಶಿಸಿದ್ದು, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ, ನೋಟರಿ ಕೆ. ಭಾಸ್ಕರ್ ಕೋಡಿಂಬಾಳ ಮತ್ತು ಸದಸ್ಯರಾಗಿ ಉದ್ಯಮಿ, ರೈ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ನಿಹಾಲ್ ಪಿ.ಶೆಟ್ಟಿ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್ ಹಾಗೂ ನಗರಸಭೆಯ ಮಾಜಿ ಸದಸ್ಯ ಅನ್ವರ್ ಕಾಸಿಂ ಅವರನ್ನು ನಾಮ ನಿರ್ದೇಶನ ಮಾಡಲಾಯಿತು.

ರಾಜ್ಯ ಸರಕಾರದ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಯೋಜನಾ ಸೇವೆ, ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಆದೇಶಿಸಿದ್ದಾರೆ.

- Advertisement -

Related news

error: Content is protected !!