Friday, May 3, 2024
spot_imgspot_img
spot_imgspot_img

ಪುತ್ತೂರು: ದೇವಸ್ಥಾನಗಳಲ್ಲಿ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

- Advertisement -G L Acharya panikkar
- Advertisement -
vtv vitla

ಪುತ್ತೂರು: ಮತದಾನಕ್ಕೆ ಮೊದಲು ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬೆಳಿಗ್ಗೆ ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

- Advertisement -

Related news

error: Content is protected !!