ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗೆ ಇಂದಿನಿಂದ (ಜುಲೈ 1) ಉಂಗುರ ಹಾಗೂ ಕಿವಿಯೋಲೆಗಳ ಮೇಳವನ್ನು ಪುತ್ತೂರು, ಮೂಡಬಿದ್ರೆ, ಸುಳ್ಯ ಹಾಸನ, ಮತ್ತು ಕುಶಾಲನಗರ ಮಳಿಗೆಗಳಲ್ಲಿ ಆಯೋಜಿಸಿದೆ.
ಚಿನ್ನವನ್ನು ಧರಿಸುವುದು ಸೌಂದರ್ಯದ ಸಂಕೇತವಾಗಿದೆ. ಹೂಡಿಕೆಯ ದೃಷ್ಟಿಯಿಂದ ಕೂಡಾ ಲಾಭದಾಯಕ. ಗ್ರಾಹಕರಿಗೆ ವಿವಿಧ ವಿನ್ಯಾಸಗಳ ಉಂಗುರ ಹಾಗೂ ಕಿವಿಯೋಲೆಗಳ ಅಪೂರ್ವ ಸಂಗ್ರಹ ಲಭ್ಯವಿದೆ. ಅದೇ ರೀತಿ Yellow Tag ಆಭರಣಗಳನ್ನು ಆಯ್ಕೆಮಾಡಿ ಅತ್ಯಂತ ಕಡಿಮೆ ತಯಾರಿಕಾ ವೆಚ್ಚದಲ್ಲಿ ಗ್ರಾಹಕರಿಗೆ ಲಭ್ಯವಿದೆ.
1957 ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದೆ. ಆಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳು, ಲೈಟ್ ವೈಟ್ ಆಭರಣಗಳ ವಿಶೇಷ ಸಂಗ್ರಹವಿದ್ದು, ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.
ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು ಹಾಗೂ ವಜ್ರಾಭರಣಗಳ ಮಾರಾಟದಲ್ಲಿ ಸಂಸ್ಥೆಯು ಹೆಸರುವಾಸಿಯಾಗಿದೆ.