Friday, June 27, 2025
spot_imgspot_img
spot_imgspot_img

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ಹರಿಪ್ರಸಾದ್ ಯಾದವ್

- Advertisement -
- Advertisement -

ಕಾರ್ಯದರ್ಶಿಗಳಾಗಿ ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜ, ಪುನೀತ್‌ ಮಾಡತ್ತಾರು, ಕಾರ್ಯಾಲಯ ಕಾರ್ಯದರ್ಶಿಯಾಗಿ ಅಶೋಕ ಮೂಡಂಬೈಲ್‌‌

ಪುತ್ತೂರು: ಭಾರತೀಯ ಜನತಾ ಪಾರ್ಟಿ, ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ನಿಯುಕ್ತಿ ಮಾಡಲಾಯಿತು.

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ಹರಿಪ್ರಸಾದ್ ಯಾದವ್ , ಕಾರ್ಯದರ್ಶಿಗಳಾಗಿ ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜ, ಪುನೀತ್‌ ಮಾಡತ್ತಾರು, ಕಾರ್ಯಾಲಯ ಕಾರ್ಯದರ್ಶಿಯಾಗಿ ಅಶೋಕ ಮೂಡಂಬೈಲ್‌‌ ನಿಯುಕ್ತಿ ನಿಯುಕ್ತಿಗೊಂಡಿದ್ದಾರೆ.

ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ವಿವರ:

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ಉಮೇರ್ಶ ಗೌಡ, ಮತ್ತು ಪ್ರಶಾಂತ ನೆಕ್ಕಿಲಾಜೆ ನಿಯುಕ್ತಿಗೊಂಡಿರುತ್ತಾರೆ. ಇದೀಗ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಸಂಪೂರ್ಣ ಸಮಿತಿ ರಚನೆಯಾಗಿದ್ದು, ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಬಲಿಷ್ಟಗೊಳಿಸಲು ಈ ತಂಡ ಸಜ್ಜಾಗಿದೆ.

- Advertisement -

Related news

error: Content is protected !!