Tuesday, April 30, 2024
spot_imgspot_img
spot_imgspot_img

ಪುತ್ತೂರು ಬಸ್ ನಿಲ್ದಾಣದಲ್ಲಿ ಅನ್ಯ ಧರ್ಮೀಯ ವಿದ್ಯಾರ್ಥಿಗಳೊಂದಿಗೆ ಹಿಂದೂ ವಿದ್ಯಾರ್ಥಿನಿಯರು ಪತ್ತೆ- ಸಂಘಟನೆಯಿಂದ ಖಡಕ್ ವಾರ್ನಿಂಗ್

- Advertisement -G L Acharya panikkar
- Advertisement -

ಪುತ್ತೂರು: KSRTC ಬಸ್ ನಿಲ್ದಾಣದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಜೊತೆ ಹಿಂದೂ ವಿದ್ಯಾರ್ಥಿನಿಯರು ಜೊತೆಯಾಗಿರುವುದನ್ನು ಗಮನಿಸಿದ ಸಂಘಟನೆಯೊಂದರ ಕಾರ್ಯಕರ್ತರು ಎಚ್ಚರಿಕೆ ನೀಡಿದ ಘಟನೆ ಮಾರ್ಚ್ 15 ರಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಮಾರ್ಚ್ 15 ರಂದು ಹಿಜಾಬ್ ತೀರ್ಪು ಹಿನ್ನಲೆ ಶಾಲಾ ಕಾಲೇಜುಗಳಿಗೆ ರಜೆ ಇದ್ದರೂ ಅನ್ಯಧರ್ಮದ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವಿದ್ಯಾರ್ಥಿನಿಯರು ಜೊತೆಯಾಗಿರುವುದನ್ನು ಗಮನಿಸಿದ ಸಂಘಟನೆಯೊಂದರ ಕಾರ್ಯಕರ್ತರು ಅವರನ್ನು ವಿಚಾರಿಸಿ ಸಂಘಟನೆಯ ಕಚೇರಿಗೆ ಕರೆದೊಯ್ದು ವಿದ್ಯಾರ್ಥಿನಿಯರ ಪೋಷಕರನ್ನು ಕರೆಸಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!