- Advertisement -
- Advertisement -
ಪುತ್ತೂರು: ಹೊಟೇಲ್ ಸಿಬ್ಬಂದಿಯೊಬ್ಬರ ಮೃತ ದೇಹ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಂಚಾಕ್ಷರಿ ಮಂಟಪದ ಆವರಣದಲ್ಲಿ ಪತ್ತೆಯಾಗಿದೆ.
ಪೊಲೀಸ್ ಠಾಣೆಯ ಬಳಿಯ ಹೊಟೇಲ್ನ ಸಿಬ್ಬಂದಿ ಸತೀಶ ಎಂಬವರು ಮೃತಪಟ್ಟ ವ್ಯಕ್ತಿ. ಸಾವಿಗೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
- Advertisement -