Monday, May 6, 2024
spot_imgspot_img
spot_imgspot_img

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಹೊಟೇಲ್ ಸಿಬ್ಬಂದಿಯೊಬ್ಬರ ಮೃತ ದೇಹ ಪತ್ತೆ!

- Advertisement -G L Acharya panikkar
- Advertisement -

ಪುತ್ತೂರು: ಹೊಟೇಲ್ ಸಿಬ್ಬಂದಿಯೊಬ್ಬರ ಮೃತ ದೇಹ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಂಚಾಕ್ಷರಿ ಮಂಟಪದ ಆವರಣದಲ್ಲಿ ಪತ್ತೆಯಾಗಿದೆ.

ಪೊಲೀಸ್ ಠಾಣೆಯ ಬಳಿಯ ಹೊಟೇಲ್‌ನ ಸಿಬ್ಬಂದಿ ಸತೀಶ ಎಂಬವರು ಮೃತಪಟ್ಟ ವ್ಯಕ್ತಿ. ಸಾವಿಗೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

- Advertisement -

Related news

error: Content is protected !!