Friday, June 27, 2025
spot_imgspot_img
spot_imgspot_img

ಪುತ್ತೂರು: ಬೆಳ್ಳಿಪ್ಪಾಡಿಯಲ್ಲಿ ಧರೆ ಕುಸಿದು ಮನೆಗಳಿಗೆ ಹಾನಿ; ಮಣ್ಣಿನಡಿ ಸಿಲುಕಿದ ಜಾನುವಾರುಗಳು..!

- Advertisement -
- Advertisement -

ಪುತ್ತೂರು: ಧರೆ ಕುಸಿದು ಮೂರು ಮನೆಗಳಿಗೆ ಹಾನಿ ಉಂಟಾದ ಘಟನೆ ಬೆಳ್ಳಿಪ್ಪಾಡಿ ಅಂದ್ರಿಗೇರು ಎಂಬಲ್ಲಿ ನಡೆದಿದೆ.

ಘಟನೆಯ ಪರಿಣಾಮ ಮನೆಗಳಿಗೆ ಹಾನಿ ಉಂಟಾಗಿದ್ದು, ಹಟ್ಟಿಯಲ್ಲಿದ್ದ ದನ-ಕರುಗಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದೆ ಎನ್ನಲಾಗಿದೆ.

- Advertisement -

Related news

error: Content is protected !!