- Advertisement -
- Advertisement -



ಪುತ್ತೂರು: ಧರೆ ಕುಸಿದು ಮೂರು ಮನೆಗಳಿಗೆ ಹಾನಿ ಉಂಟಾದ ಘಟನೆ ಬೆಳ್ಳಿಪ್ಪಾಡಿ ಅಂದ್ರಿಗೇರು ಎಂಬಲ್ಲಿ ನಡೆದಿದೆ.

ಘಟನೆಯ ಪರಿಣಾಮ ಮನೆಗಳಿಗೆ ಹಾನಿ ಉಂಟಾಗಿದ್ದು, ಹಟ್ಟಿಯಲ್ಲಿದ್ದ ದನ-ಕರುಗಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದೆ ಎನ್ನಲಾಗಿದೆ.

- Advertisement -