Tuesday, May 7, 2024
spot_imgspot_img
spot_imgspot_img

ಪುತ್ತೂರು : ಜಯಕರ್ನಾಟಕ ಜನಪರ ವೇದಿಕೆಯ ದ.ಕ ಜಿಲ್ಲಾಧ್ಯಕ್ಷ ಪ್ರವೀಣ್‌ ಶೆಟ್ಟಿ ತಿಂಗಳಾಡಿಯವರಿಗೆ ಪಿತೃ ಪಿಯೋಗ

- Advertisement -G L Acharya panikkar
- Advertisement -

ಪುತ್ತೂರು : ಜಯಕರ್ನಾಟಕ ಜನಪರ ವೇದಿಕೆಯ ದ.ಕ ಜಿಲ್ಲಾಧ್ಯಕ್ಷ ಪ್ರವೀಣ್‌ ಶೆಟ್ಟಿ ತಿಂಗಳಾಡಿಯವರ ತಂದೆ ನಿವೃತ್ತ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ದಯಾನಂದ ಶೆಟ್ಟಿ (75) ರವರು ಅನಾರೋಗ್ಯದಿಂದಾಗಿ ನಿಧನರಾದರು.

ತಿಂಗಳಾಡಿ ಮಠದ ನಿವಾಸಿಯಾಗಿರುವ ದಯಾನಂದ ಶೆಟ್ಟಿ ಕೆ.ಎಸ್.ಆರ್.ಟಿ.ಸಿಯಲ್ಲಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 3.00ಗಂಟೆಗೆ ತಿಂಗಳಾಡಿ ಮನೆಯಲ್ಲಿ ನಡೆಯಲಿದೆ.

ಮೃತರು ಪತ್ನಿ ಚಂದ್ರಾವತಿ, ಮಕ್ಕಳಾದ ಜಯಕರ್ನಾಟಕ ಜನಪರ ವೇದಿಕೆಯ ದ.ಕ ಜಿಲ್ಲಾಧ್ಯಕ್ಷ, ಕೆದಂಬಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಹಾಲಿ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಶೆಟ್ಟಿ ತಿಂಗಳಾಡಿ, ಸುಗುಣ, ಸುಧಾ, ಸುಕನ್ಯಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!