Saturday, June 28, 2025
spot_imgspot_img
spot_imgspot_img

ಪುತ್ತೂರು: ಬೈಕ್‌ ಮತ್ತು ಸ್ಕೂಟರ್‌ ನಡುವೆ ಅಪಘಾತ; ಸ್ಕೂಟರ್‌ ಸವಾರ ಮೃತ್ಯು

- Advertisement -
- Advertisement -

ಪುತ್ತೂರು: ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ದರ್ಬೆ ಬೈಪಾಸ್ ಬಳಿ ನಡೆದಿದೆ

ಅಪಘಾತದಿಂದಾಗಿ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಆರ್ಯಾಪು ಸಂಪ್ಯ ನಿವಾಸಿ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಬಿಲ್ಡಿಂಗ್ ನಲ್ಲಿರುವ ರೆಡ್‌ ಪ್ರಿಮೀಯಮ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನೌಷಧ್ (20) ಮೃತ ಯುವಕ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!