Monday, May 6, 2024
spot_imgspot_img
spot_imgspot_img

ಪುತ್ತೂರು: ನೇಮೋತ್ಸವದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರ

- Advertisement -G L Acharya panikkar
- Advertisement -

ಪುತ್ತೂರು: ಶೆಟ್ಟಿಮಜಲಿನ ಪಂಡಿತರೊಬ್ಬರ ಮನೆಯಲ್ಲಿ ನಡೆದ ನೇಮೋತ್ಸವದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು ಸಂಪ್ಯದ ಹರೀಶ್ ಎನ್ನಲಾಗಿದೆ.

ಗರ್ನಲ್ ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡಿದೆ. ಇದರಿಂದ ಗಂಭೀರ ಹರೀಶ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!