- Advertisement -
- Advertisement -
ಪುತ್ತೂರು: ಶೆಟ್ಟಿಮಜಲಿನ ಪಂಡಿತರೊಬ್ಬರ ಮನೆಯಲ್ಲಿ ನಡೆದ ನೇಮೋತ್ಸವದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು ಸಂಪ್ಯದ ಹರೀಶ್ ಎನ್ನಲಾಗಿದೆ.
ಗರ್ನಲ್ ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡಿದೆ. ಇದರಿಂದ ಗಂಭೀರ ಹರೀಶ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -