Friday, May 3, 2024
spot_imgspot_img
spot_imgspot_img

ಪುತ್ತೂರು : ಪಟ್ಟೆ ನಿವಾಸಿ ಬಾಲಚಂದ್ರ ಗೌಡ ನಿಧನ

- Advertisement -G L Acharya panikkar
- Advertisement -

ಪುತ್ತೂರು : ಅನಾರೋಗ್ಯದಿಂದಾಗಿ ಪಟ್ಟೆ ನಿವಾಸಿ ಬಾಲಚಂದ್ರ ಗೌಡ (40) ರವರು ನಿಧನರಾದರು.

ಬಾಲಚಂದ್ರ ಮುತ್ತೂಟ್ ಫೈನಾನ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಯುವಕ ಮಂಡಲದ ಕಾರ್ಯಕ್ರಮಗಳಲ್ಲಿಯೂ ಮುಂಚೂಣಿಯಲ್ಲಿ ಭಾಗವಹಿಸುತ್ತಿದ್ದರು. ಮೃತರು ತಾಯಿ, ಸಹೋದರ, ಅತ್ತಿಗೆ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!