Thursday, June 18, 2026
spot_imgspot_img
spot_imgspot_img

ಪುತ್ತೂರು: ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪೂರ್ವಭಾವಿ ಸಭೆ

- Advertisement -
- Advertisement -

ಪುತ್ತೂರು: ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪೂಜೆಯ ಪೂರ್ವಭಾವಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಪ್ರೀತಮ್ ಪುತ್ತುರಾಯರು ಪೂಜೆಯ ರೂಪುರೇಷೆಗಳ ಬಗ್ಗೆ ತಿಳಿಸಿದರು. ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜೆಯ ಅಧ್ಯಕ್ಷ ಭವ್ಯ ರಾಘವೇಂದ್ರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶ್ರೀ ಸಿ ಟಿ ಸುರೇಶ್, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ, ಹಾಗೂ ಗಣ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!