Monday, May 6, 2024
spot_imgspot_img
spot_imgspot_img

ಪುತ್ತೂರು : ನಿವೃತ್ತ ಎ.ಎಸ್‌ಐ, ಆರ್ಯಾಪು ಗ್ರಾ.ಪಂ ಸದಸ್ಯ ರುಕ್ಮಯ್ಯ ಮೂಲ್ಯ ಹೃದಯಾಘಾತದಿಂದ ನಿಧನ

- Advertisement -G L Acharya panikkar
- Advertisement -

ಪುತ್ತೂರು: ಆರ್ಯಾಪು ಗ್ರಾ.ಪಂ ಸದಸ್ಯರಾಗಿರುವ ನಿವೃತ್ತ ಎ.ಎಸ್‌ಐ ಆರ್ಯಾಪು ಗೆಣಸಿನಕುಮೇರು ನಿವಾಸಿ ರುಕ್ಮಯ್ಯ ಮೂಲ್ಯ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಧ್ಯಾಹ್ನ ಮನೆಯಲ್ಲಿರುವ ವೇಳೆ ಕುಸಿದುಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರಲಾಗಿತ್ತಾದರೂ ಆಸ್ಪತ್ರೆಗೆ ತಲುಪುವ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಇವರು ಕಳೆದ ಗ್ರಾ.ಪಂ ಚುನಾವಣೆಯಲ್ಲಿ ಆರ್ಯಾಪು ಗ್ರಾ.ಪಂನ ಅರ್ಯಾಪು ಎರಡನೇ ವಾರ್ಡ್ ನಲ್ಲಿ ಸ್ಪರ್ಧಿಸಿ ಚುನಾಯಿತರಾಗಿದ್ದರು. ಮೃತರು ಪತ್ನಿ ವಸಂತಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Related news

error: Content is protected !!