- Advertisement -
- Advertisement -
ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳೂರು ವಿಭಾಗ ಸಂಘದ ಚಾಲಕರ ಮನೆಗೆ ದುಷ್ಕರ್ಮಿಗಳ ದಾಳಿ – ಬುಲೆಟ್ ಬೈಕ್ ಗೆ ಬೆಂಕಿ ಹಚ್ಚಲು ಪ್ರಯತ್ನ, ಪೆಟ್ರೋಲ್ ದಾಳಿ ಹಾಗು ಅಂಗಳದಲ್ಲಿ ನಿಲ್ಲಿಸಿದ ಸ್ವಿಫ್ಟ್ ಕಾರಿಗೆ ಕಲ್ಲೆಸೆತದಿಂದಾಗಿ ಹಾನಿಯಾಗಿದ್ದು, ಮಂಜೇಶ್ವರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ.
ಚುನಾವಣಾ ಪ್ರಚಾರ ನಡೆಯುವ ಸಮಯದಲ್ಲಿ ಇಂತಹ ಸಮಾಜದ ಶಾಂತಿ ಕದಡುವ ಘಟನೆ ಖಂಡನೀಯ. ಆರ್ ಎಸ್ ಎಸ್ ಮುಖಂಡರ ಮನೆಯ ದಾಳಿಯನ್ನು ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ. ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -