Friday, April 19, 2024
spot_imgspot_img
spot_imgspot_img

ಪುತ್ತೂರು : ಕೆಲಸ ಮುಗಿಸಿ ಬಂದ ಯುವಕ ನೇಣಿಗೆ ಶರಣು!

- Advertisement -G L Acharya panikkar
- Advertisement -

ಪುತ್ತೂರು : ಸಂಸ್ಥೆಯೊಂದರಲ್ಲಿ ಕೆಲಸ ಮುಗಿಸಿ ಬಂದ ಯುವಕನೊಬ್ಬ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಲಿಕಟ್ಟೆ ಬ್ರಹ್ಮನಗರದಲ್ಲಿ ನಡೆದಿದೆ.

ನೆಲ್ಲಿಕಟ್ಟೆ ಬ್ರಹ್ಮನಗರ ಗುರುವಮ್ಮ ಎಂಬವರ ಪುತ್ರ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರಕಾಶ್ , ಕ್ಯಾಂಪ್ಕೋದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಸಂಜೆ ಮನೆಗೆ ಬಂದವರು ಮನೆಯೊಳಗೆ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆಗೆ ಸಂಬಂದಿಸಿ ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್ ಐ ಜಂಬೂರಾಜ್ ಮಹಾಜನ್ ಸಿಬ್ಬಂದಿಗಳು ಆಗಮಿಸಿ,ಪರಿಶೀಲನೆ ನಡೆಸಿದರು.ಪ್ರಕಾಶ್ ,ತಾಯಿ ಗುರುವಮ್ಮ ಮತ್ತು ಸಹೋದರನನ್ನು ಅಗಲಿದ್ದಾರೆ.ಪುತ್ತೂರು ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!