Friday, May 10, 2024
spot_imgspot_img
spot_imgspot_img

ಪುತ್ತೂರು: ತತ್ವ ಸ್ಕೂಲ್ ಆಫ್ ಆರ್ಟ್‌ನಲ್ಲಿ ಮಕ್ಕಳಿಗೆ ಉಚಿತ ಕಾರ್ಯಗಾರ

- Advertisement -G L Acharya panikkar
- Advertisement -

ಪುತ್ತೂರು: ಭಾರತ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಅಂತೆಯೇ ವಿವಿಧ ಸಂಘ ಸಂಸ್ಥೆಗಳು ವಿಭಿನ್ನವಾಗಿ ಸಂಭ್ರಮಾಚರಿಸಿಕೊಳ್ಳುತ್ತಿದೆ. ಪುತ್ತೂರಿನ ಕಲಾ ತರಬೇತಿ ಸಂಸ್ಥೆಯಾಗಿರುವ ತತ್ವ ಸ್ಕೂಲ್ ಆಫ್ ಆರ್ಟ್‌ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಕ್ಕಳಿಗೆ ಉಚಿತ ಕಾರ್ಯಗಾರ ನಡೆಯಿತು.

ಈ ಕಾರ್ಯಗಾರದಲ್ಲಿ 75 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ವೇಳೆ ತತ್ವ ಸ್ಕೂಲ್ ಆಫ್ ಆರ್ಟ್‌ನ ನಿರ್ದೇಶಕ ಟೀಲಾಕ್ಷ ವಿಟ್ಲ, ಸಂಸ್ಥೆಯ ಪ್ರಾಂಶುಪಾಲರಾದ ರಶ್ಮಿ ಶೆಟ್ಟಿ, ಶಿಕ್ಷಕರಾದ ಜಯಲಕ್ಷ್ಮೀ, ಭೂಮಿಕಾ ಉಪಸ್ಥಿತರಿದ್ದರು. ಪೋಷಕರು ಸಹಕರಿಸಿದರು.

- Advertisement -

Related news

error: Content is protected !!