- Advertisement -
- Advertisement -
ಪುತ್ತೂರು: ಮಹೀಂದ್ರ ತಾರ್ ಹಾಗೂ ರಿಟ್ಸ್ ಕಾರ್ ಮುಖಾಮುಖಿ ಡಿಕ್ಕಿಯಾದ ಘಟನೆ ಪಾಣಾಜೆ ಗ್ರಾಮದ ಉಡ್ಡಂಗಳ, ಉದಯಗಿರಿ ಮಾರ್ಗದಲ್ಲಿ ನಡೆದಿದೆ.
ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ. ಎರಡು ವಾಹನಗಳಿಗೂ ಹಾನಿ ಉಂಟಾಗಿದೆ.
- Advertisement -