Tuesday, May 21, 2024
spot_imgspot_img
spot_imgspot_img

ಪುತ್ತೂರು: ಮಗನ ಮದರಂಗಿ ಶಾಸ್ತ್ರದಂದು ನಾಪತ್ತೆಯಾಗಿದ್ದ ತಂದೆ ಮಂಗಳೂರಿನಲ್ಲಿ ಪತ್ತೆ..!!

- Advertisement -G L Acharya panikkar
- Advertisement -

ಪುತ್ತೂರು: ಮಗನ ಮದರಂಗಿ ಶಾಸ್ತ್ರದಂದು ತಂದೆ ನಾಪತ್ತೆಯಾಗಿದ್ದು, ಇದೀಗ ನಾಪತ್ತೆಯಾಗಿದ್ದ ವ್ಯಕ್ತಿ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಉಮ್ಮರ್ (60) ನಾಪತ್ತೆಯಾದ ವ್ಯಕ್ತಿ.

ಸಂಪ್ಯ ಗ್ರಾಮಾಂತರ ಠಾಣೆಯ ಪೊಲೀಸರು ಹಚ್ಚಿ ಮನೆಯವರ ಜೊತೆ ಕಳುಹಿಸಿಕೊಟ್ಟ ಘಟನೆ ನಡೆದಿದೆ. ಪಿ ಎಸ್ ಐ ಧನಂಜಯ ಬಿ.ಸಿ ಮಾರ್ಗದರ್ಶನದಂತೆ ಠಾಣಾ ಸಿಬ್ಬಂದಿಗಳಾದ ಪ್ರವೀಣ್, ಮುನಿಯ ನಾಯ್ಕ , ಅದ್ರಾಮ್, ಪ್ರಶಾಂತ ಅವರು ಉಮ್ಮರ್‌ರನ್ನು ಸಂಬಂಧಿಕರ ಸಹಕಾರದೊಂದಿಗೆ ಮಂಗಳೂರಿನಲ್ಲಿ ಪತ್ತೆ ಹಚ್ಚಿ ಠಾಣೆಗೆ ಕರೆತಂದು ಅವರ ಮಗನಾದ ಆಸೀಫ್ ರವರೊಂದಿಗೆ ಕಳುಹಿಸಿಕೊಟ್ಟರು.

- Advertisement -

Related news

error: Content is protected !!