Saturday, June 28, 2025
spot_imgspot_img
spot_imgspot_img

ಪುತ್ತೂರು: ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನ ಕದ್ದು ಪರಾರಿ…!

- Advertisement -
- Advertisement -

ಪುತ್ತೂರು: ದಾರಿ ಕೇಳುವ ನೆಪದಲ್ಲಿ ಚಿನ್ನದ ಉಂಗುರವನ್ನು ಎಳೆದು ಕದ್ದೊಯ್ದು ಪರಾರಿಯಾಗಿರುವ ಘಟನೆ ಪುತ್ತೂರಿನ ರಾಗಿಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ.

ರಾತ್ರಿ ವೇಳೆ ಬೈಕ್‌ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ದಾರಿ ಕೇಳಿದ್ದಾನೆ. ಈ ಸಂದರ್ಭ ದಾರಿ ಹೇಳಲು ಬಂದ ವ್ಯಕ್ತಿಯ ಕೈಯಲ್ಲಿದ್ದ ಉಂಗುರವನ್ನು ಕಿತ್ತು ಬೈಕ್ ನಲ್ಲಿ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!