Sunday, June 29, 2025
spot_imgspot_img
spot_imgspot_img

ಪುತ್ತೂರು ಪೇಟೆ ಟ್ರಾಫಿಕ್ ಜಾಮ್

- Advertisement -
- Advertisement -

ಪುತ್ತೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಮತ್ತು ಪಕ್ಷಗಳು ಪ್ರತಿಭಟನೆಯಿಂದಾಗಿ ಪುತ್ತೂರು ಪೇಟೆಯಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪೇಚಾಡುವಂತಾಗಿದೆ. ಪುತ್ತೂರು ಸಂಚಾರ ಪೊಲೀಸರು ವಾಹನ ಸಂಚಾರ ಸುಗಮಗೊಳಿಸುವಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪುತ್ತೂರು ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಮತ್ತು ಪಕ್ಷಗಳು ಇಲ್ಲಿನ ಗಾಂಧಿ ಕಟ್ಟೆಯ ಬಳಿ ಪ್ರತಿಭಟನೆ ನಡೆಸುತ್ತಿದೆ.

- Advertisement -

Related news

error: Content is protected !!