Sunday, April 28, 2024
spot_imgspot_img
spot_imgspot_img

ಪುತ್ತೂರು ಎಸಿ ಗಿರೀಶ್‌ನಂದನ್‌ ವರ್ಗಾವಣೆ; ನೂತನ ಎ.ಸಿ ಯಾಗಿ ಮಹೇಶ್‌ಚಂದ್ರ ನೇಮಕ

- Advertisement -G L Acharya panikkar
- Advertisement -

ಪುತ್ತೂರು ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿರೀಶ್‌ನಂದನ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಹಾಸನ ಜಿಲ್ಲೆಯ ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಲಾಗಿದೆ.

ಮಂಗಳೂರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿರುವ ಕಿರಿಯ ಶ್ರೇಣಿಯ ಕೆ.ಎ.ಎಸ್ ಅಧಿಕಾರಿ ಮಹೇಶ್‌ಚಂದ್ರ ಅವರನ್ನು ಪುತ್ತೂರು ಉಪವಿಭಾಗಾಧಿಕಾರಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಲಾಗಿದೆ.

- Advertisement -

Related news

error: Content is protected !!