Monday, July 27, 2026
spot_imgspot_img
spot_imgspot_img

ಪುತ್ತೂರು: ಪಶು ವೈದ್ಯೆ ಡಾ. ಕೀರ್ತನಾ ಜೋಶಿ ನೇಣು ಬಿಗಿದು ಆತ್ಮಹತ್ಯೆ..!

- Advertisement -
- Advertisement -

ಪುತ್ತೂರು: ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟಡ್‌ ಅಕೌಂಟೆಂಟ್‌ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಖಾಸಗಿ ಪಶು ವೈದ್ಯೆಯಾಗಿದ್ದ ಡಾ. ಕೀರ್ತನಾ ಜೋಶಿ (27) ಸೋಮವಾರ ತಡರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಡಾ. ಕೀರ್ತನಾ ಅವರು ಪಶು ವೈದ್ಯಕೀಯದಲ್ಲಿ ಎಂ.ಡಿ. ವಿದ್ಯಾಭ್ಯಾಸ ಪೂರೈಸಿದ್ದು, ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿ ಪ್ರಾಕ್ಟೀಸ್ ನಡೆಸುತ್ತಿದ್ದರು.

ಮೃತರು ತಂದೆ ಗಣೇಶ್ ಜೋಶಿ, ತಾಯಿ ವೀಣಾ ಜೋಶಿ ಹಾಗೂ ಸಹೋದರಿ ಡಾ. ಮೇಘನಾ ಜೋಶಿ ಅವರನ್ನು ಅಗಲಿದ್ದಾರೆ.

- Advertisement -

Related news

error: Content is protected !!