- Advertisement -
- Advertisement -
ಪುತ್ತೂರು : ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡ್ ನಲ್ಲಿ ನಡೆದಿದೆ.
ಬಲ್ನಾಡ್ ನಿವಾಸಿ ಕಿಶನ್ (27) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡಿದ್ದ ಕಿಶನ್ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇವರು ತಂದೆ ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.
- Advertisement -