Monday, April 29, 2024
spot_imgspot_img
spot_imgspot_img

ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು

- Advertisement -G L Acharya panikkar
- Advertisement -

ಪುತ್ತೂರು : ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡ್ ನಲ್ಲಿ ನಡೆದಿದೆ.

ಬಲ್ನಾಡ್ ನಿವಾಸಿ ಕಿಶನ್ (27) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡಿದ್ದ ಕಿಶನ್ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇವರು ತಂದೆ ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.

- Advertisement -

Related news

error: Content is protected !!