Tuesday, July 1, 2025
spot_imgspot_img
spot_imgspot_img

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ಬಿ ವಿಶ್ವನಾಥ ರೈ ಆಯ್ಕೆ

- Advertisement -
- Advertisement -

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ಬಿ ವಿಶ್ವನಾಥ ರೈ ಆಯ್ಕೆಯಾಗಿದ್ದಾರೆ.

ವಿಶ್ವನಾಥ್ ರೈಯವರನ್ನು ಶಕುಂತಳಾ‌ ಶೆಟ್ಟಿ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರ ಸೂಚನೆಯಂತೆ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ಆದೇಶದಂತೆ ಕಾರ್ಯದ್ಯಕ್ಷರಾದ ಸಲೀಂ ಅಹಮದ್ ರವರು ನೇಮಕ ಮಾಡಿದ್ದಾರೆ.

- Advertisement -

Related news

error: Content is protected !!