Sunday, June 29, 2025
spot_imgspot_img
spot_imgspot_img

ಶಾಂತಿಗೋಡು ಗ್ರಾಮದ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್‌ರೈಯವರಿಂದ ಬಿರುಸಿನ ಮತಯಾಚನೆ

- Advertisement -
- Advertisement -

ಇಂದು ಸಂಜೆ 6 ಗಂಟೆಗೆ ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಕೊನೆ ಕ್ಷಣದಲ್ಲಿ ಬಿರುಸಿನ ಮತ ಪ್ರಚಾರದಲ್ಲಿ ತೊಡಗಿದ್ದಾರೆ.

ಪಜಿರೋಡಿ ದಲಿತ ಕಾಲೋನಿ ಹಾಗೂ ಪೆರರಕ್ಕೆ ದಲಿತ ಕಾಲೋನಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ರ್ಸಥೀಯ ನಾಯಕರು, ಕಾಂಗ್ರೇಸ್ ಮುಖಂಡರು ಉಪಸ್ಥಿತರಿದ್ದರು.

- Advertisement -

Related news

error: Content is protected !!