- Advertisement -
- Advertisement -
ಪುತ್ತೂರು: ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ ಶಿವರಾಜ್ (೨೭ ವ) ರಿಕ್ಷಾ ಚಾಲಕ ವೃತ್ತಿ ಮಾಡುತ್ತಿದ್ದ.
ಎ.9 ರಂದು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಸುಕಿನ ಜಾವ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಮೊದಲು ಮೊಬೈಲ್ ಫೋನ್ ಅನ್ನು ಸುಟ್ಟು ಹಾಕಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಂಪ್ಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -