Friday, June 27, 2025
spot_imgspot_img
spot_imgspot_img

ಪುತ್ತೂರು: ಬಿಜೆಪಿಯ ಭೀಷ್ಮರಿಗೆ ನಮೋ ಸಂತಾಪ..!

- Advertisement -
- Advertisement -
vtv vitla
vtv vitla
vtv vitla
vtv vitla

ಪುತ್ತೂರು: ಜನಸಂಘ ನಾಯಕ ಹಾಗೂ ಬಿಜೆಪಿಯ ಭೀಷ್ಮ ಎಂದೇ ಕರೆಸಿಕೊಳ್ಳುವ ಪುತ್ತೂರಿನ ಮೊದಲ ಶಾಸಕ ಉರಿಮಜಲು ರಾಮ್ ಭಟ್(92) ನಿಧನಕ್ಕೆ ಪ್ರಧಾನಿ ಮೋದಿ ಟ್ವೀಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.

“ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ಉರಿಮಜಲು ಕೆ.ರಾಮ ಭಟ್ ಜಿ ಅವರಂತಹ ದಿಗ್ಗಜರಿಗೆ ವಿಶೇಷ ಸ್ಥಾನವಿದೆ. ಅವರು ಕರ್ನಾಟಕದಲ್ಲಿ ನಮ್ಮ ಪಕ್ಷವನ್ನು ಬಲಪಡಿಸಲು ಶ್ರಮಿಸಿದರು ಮತ್ತು ಜನರ ನಡುವೆ ದಣಿವರಿಯಿಲ್ಲದೆ ಸೇವೆ ಸಲ್ಲಿಸಿದರು. ಅವರ ನಿಧನದಿಂದ ನನಗೆ ದುಃಖವಾಗಿದೆ. ಅವರ ಕುಟುಂಬಕ್ಕೆ ಸಂತಾಪ. ಓಂ ಶಾಂತಿ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!